ಡಾ.ಮಹಾಂತೇಶ ಬಿರಾದಾರ, ಡಾ ಸಮೀರ ಹಾದಿಮನಿಗೆ ವಿಶೇಷ ಸಾಧಕ ಪ್ರಶಸ್ತಿ
Dr. Mahantesh Biradar, Dr. Sameer Hadimani receive special achievement awards
ವಿಜಯಪುರ 13: ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಾಗತಿಕ ಯೋಗಕ್ಷೇಮ ಸಂಗಮ ಕಾರ್ಯಕ್ರಮದಲ್ಲಿ ವಿಶೇಷ ಸಾಧಕ ಪ್ರಶಸ್ತಿಯನ್ನು ಮ್ಯಾರಥಾನ, ಸೈಕ್ಲಿಸ್ಟ್ ಮತ್ತು ಕೈಗಾರಿಕಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಮತ್ತು ಆಲಮೇಲದ ವೈದ್ಯಸಾಹಿತಿ, ವ್ಯಂಗ್ಯಚಿತ್ರಕಾರ ಡಾ ಸಮೀರ ಹಾದಿಮನಿಯವರಿಗೆ ಸುತ್ತೂರು ಮಠದ ಪೂಜ್ಯ ಶ್ರೀ ಡಾ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೀಡಿ ಗೌರವಿಸಿದರು.
ವೇದಿಕೆ ಮೇಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ, ಎಸ್ -ವ್ಯಾಸ ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ ಎಚ್ ಆರ್ ನಾಗೇಂದ್ರ ಗುರೂಜಿ, ಆಯುಷ್ ಟಿವಿಯ ಉಪಾಧ್ಯಕ್ಷ ಆರ್ ಹರೀಶ್, ವಿಜಯಕರ್ನಾಟಕದ ಸಿಇಓ ದೀಪಕ ಸಲುಜ, ಎಎಫ್ಐ ಅಧ್ಯಕ್ಷ ಡಾ ಮೋಹನ ಬಿರಾದಾರ, ಡಾ ಸೋಮಶೇಖರ್ ಹುದ್ದಾರ, ಡಾ ಜಿ ಬಿ ಕುಂಬಾರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 