ಡಾ.ಮಹಾಂತೇಶ ಬಿರಾದಾರ, ಡಾ ಸಮೀರ ಹಾದಿಮನಿಗೆ ವಿಶೇಷ ಸಾಧಕ ಪ್ರಶಸ್ತಿ
Dr. Mahantesh Biradar, Dr. Sameer Hadimani receive special achievement awards
ವಿಜಯಪುರ 13: ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಾಗತಿಕ ಯೋಗಕ್ಷೇಮ ಸಂಗಮ ಕಾರ್ಯಕ್ರಮದಲ್ಲಿ ವಿಶೇಷ ಸಾಧಕ ಪ್ರಶಸ್ತಿಯನ್ನು ಮ್ಯಾರಥಾನ, ಸೈಕ್ಲಿಸ್ಟ್ ಮತ್ತು ಕೈಗಾರಿಕಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಮತ್ತು ಆಲಮೇಲದ ವೈದ್ಯಸಾಹಿತಿ, ವ್ಯಂಗ್ಯಚಿತ್ರಕಾರ ಡಾ ಸಮೀರ ಹಾದಿಮನಿಯವರಿಗೆ ಸುತ್ತೂರು ಮಠದ ಪೂಜ್ಯ ಶ್ರೀ ಡಾ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೀಡಿ ಗೌರವಿಸಿದರು.
ವೇದಿಕೆ ಮೇಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ, ಎಸ್ -ವ್ಯಾಸ ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ ಎಚ್ ಆರ್ ನಾಗೇಂದ್ರ ಗುರೂಜಿ, ಆಯುಷ್ ಟಿವಿಯ ಉಪಾಧ್ಯಕ್ಷ ಆರ್ ಹರೀಶ್, ವಿಜಯಕರ್ನಾಟಕದ ಸಿಇಓ ದೀಪಕ ಸಲುಜ, ಎಎಫ್ಐ ಅಧ್ಯಕ್ಷ ಡಾ ಮೋಹನ ಬಿರಾದಾರ, ಡಾ ಸೋಮಶೇಖರ್ ಹುದ್ದಾರ, ಡಾ ಜಿ ಬಿ ಕುಂಬಾರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 