ಡಾ.ಮಹಾಂತೇಶ ಬಿರಾದಾರ, ಡಾ ಸಮೀರ ಹಾದಿಮನಿಗೆ ವಿಶೇಷ ಸಾಧಕ ಪ್ರಶಸ್ತಿ
Dr. Mahantesh Biradar, Dr. Sameer Hadimani receive special achievement awards
ವಿಜಯಪುರ 13: ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಾಗತಿಕ ಯೋಗಕ್ಷೇಮ ಸಂಗಮ ಕಾರ್ಯಕ್ರಮದಲ್ಲಿ ವಿಶೇಷ ಸಾಧಕ ಪ್ರಶಸ್ತಿಯನ್ನು ಮ್ಯಾರಥಾನ, ಸೈಕ್ಲಿಸ್ಟ್ ಮತ್ತು ಕೈಗಾರಿಕಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಮತ್ತು ಆಲಮೇಲದ ವೈದ್ಯಸಾಹಿತಿ, ವ್ಯಂಗ್ಯಚಿತ್ರಕಾರ ಡಾ ಸಮೀರ ಹಾದಿಮನಿಯವರಿಗೆ ಸುತ್ತೂರು ಮಠದ ಪೂಜ್ಯ ಶ್ರೀ ಡಾ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೀಡಿ ಗೌರವಿಸಿದರು.
ವೇದಿಕೆ ಮೇಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ, ಎಸ್ -ವ್ಯಾಸ ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ ಎಚ್ ಆರ್ ನಾಗೇಂದ್ರ ಗುರೂಜಿ, ಆಯುಷ್ ಟಿವಿಯ ಉಪಾಧ್ಯಕ್ಷ ಆರ್ ಹರೀಶ್, ವಿಜಯಕರ್ನಾಟಕದ ಸಿಇಓ ದೀಪಕ ಸಲುಜ, ಎಎಫ್ಐ ಅಧ್ಯಕ್ಷ ಡಾ ಮೋಹನ ಬಿರಾದಾರ, ಡಾ ಸೋಮಶೇಖರ್ ಹುದ್ದಾರ, ಡಾ ಜಿ ಬಿ ಕುಂಬಾರ ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 