ಡಾ.ಮೊಹ್ಮದ ಕಿಲ್ಲೇದಾರ: ಅಂತರರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್
Dr. Mohammad Killedar: International Young Researchers Award
ರಾಣೇಬೆನ್ನೂರು 21: ಜಿಲ್ಲೆಯ ಶೈಕ್ಷಣಿಕ ಯುವ ಸಾಧಕ, ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ಡಾ: ಮೊಹ್ಮದ ಆಸಿಫ್ ಕಿಲ್ಲೇದಾರ ಅವರು ಅಂತರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಡಾ.ಮೊಹ್ಮದ ಅವರು
ಕ್ಯಾನ್ಸರ್ ಮಾರಕ ರೋಗಕ್ಕೆ ಪರ್ಯಾಯವಾಗಿ ಓಷಧಿ ಕಂಡು ಹಿಡಿಯವ ಕುರಿತು ಪ್ರಬಂಧ ಮಂಡಿಸಿದ್ದರು. ಅದಕ್ಕೆ ಗೋವಾ ಯೂನಿವರ್ಸಿಟಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಮೊಹ್ಮದ, ಕರ್ನಾಟಕ ದಾವಣಗೆರೆಯ ಗಂಗೋತ್ರಿ
ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಿದ್ದ ಏಕೈಕ ವ್ಯಕ್ತಿಯಾಗಿದ್ದರು. ಡಾ. ರಾಮಲಿಂಗಪ್ಪ ಅವರು ಮಾರ್ಗದರ್ಶನ ನೀಡಿದ್ದರು. ಡಾ. ಮೊಹ್ಮದ ಅವರು, ಇಲ್ಲಿನ ಸಾಮಾಜಿಕ ಕಾರ್ಯಕರ್ತ ಶ್ರೀಮತಿ ಸ್ರಿ ಎ. ಎ. ಕಿಲ್ಲೇದಾರ ಅವರ ಪುತ್ರರಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 