ಡಾ.ಮೊಹ್ಮದ ಕಿಲ್ಲೇದಾರ: ಅಂತರರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್
Dr. Mohammad Killedar: International Young Researchers Award
ರಾಣೇಬೆನ್ನೂರು 21: ಜಿಲ್ಲೆಯ ಶೈಕ್ಷಣಿಕ ಯುವ ಸಾಧಕ, ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ಡಾ: ಮೊಹ್ಮದ ಆಸಿಫ್ ಕಿಲ್ಲೇದಾರ ಅವರು ಅಂತರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಡಾ.ಮೊಹ್ಮದ ಅವರು
ಕ್ಯಾನ್ಸರ್ ಮಾರಕ ರೋಗಕ್ಕೆ ಪರ್ಯಾಯವಾಗಿ ಓಷಧಿ ಕಂಡು ಹಿಡಿಯವ ಕುರಿತು ಪ್ರಬಂಧ ಮಂಡಿಸಿದ್ದರು. ಅದಕ್ಕೆ ಗೋವಾ ಯೂನಿವರ್ಸಿಟಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಮೊಹ್ಮದ, ಕರ್ನಾಟಕ ದಾವಣಗೆರೆಯ ಗಂಗೋತ್ರಿ
ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಿದ್ದ ಏಕೈಕ ವ್ಯಕ್ತಿಯಾಗಿದ್ದರು. ಡಾ. ರಾಮಲಿಂಗಪ್ಪ ಅವರು ಮಾರ್ಗದರ್ಶನ ನೀಡಿದ್ದರು. ಡಾ. ಮೊಹ್ಮದ ಅವರು, ಇಲ್ಲಿನ ಸಾಮಾಜಿಕ ಕಾರ್ಯಕರ್ತ ಶ್ರೀಮತಿ ಸ್ರಿ ಎ. ಎ. ಕಿಲ್ಲೇದಾರ ಅವರ ಪುತ್ರರಾಗಿದ್ದಾರೆ.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ 