ಡಾ.ಮೊಹ್ಮದ ಕಿಲ್ಲೇದಾರ: ಅಂತರರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್
Dr. Mohammad Killedar: International Young Researchers Award
ರಾಣೇಬೆನ್ನೂರು 21: ಜಿಲ್ಲೆಯ ಶೈಕ್ಷಣಿಕ ಯುವ ಸಾಧಕ, ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ಡಾ: ಮೊಹ್ಮದ ಆಸಿಫ್ ಕಿಲ್ಲೇದಾರ ಅವರು ಅಂತರಾಷ್ಟ್ರೀಯ ಯಂಗ್ ರಿಚರ್ಸ್ ಅವಾರ್ಡ್ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಡಾ.ಮೊಹ್ಮದ ಅವರು
ಕ್ಯಾನ್ಸರ್ ಮಾರಕ ರೋಗಕ್ಕೆ ಪರ್ಯಾಯವಾಗಿ ಓಷಧಿ ಕಂಡು ಹಿಡಿಯವ ಕುರಿತು ಪ್ರಬಂಧ ಮಂಡಿಸಿದ್ದರು. ಅದಕ್ಕೆ ಗೋವಾ ಯೂನಿವರ್ಸಿಟಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಮೊಹ್ಮದ, ಕರ್ನಾಟಕ ದಾವಣಗೆರೆಯ ಗಂಗೋತ್ರಿ
ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಿದ್ದ ಏಕೈಕ ವ್ಯಕ್ತಿಯಾಗಿದ್ದರು. ಡಾ. ರಾಮಲಿಂಗಪ್ಪ ಅವರು ಮಾರ್ಗದರ್ಶನ ನೀಡಿದ್ದರು. ಡಾ. ಮೊಹ್ಮದ ಅವರು, ಇಲ್ಲಿನ ಸಾಮಾಜಿಕ ಕಾರ್ಯಕರ್ತ ಶ್ರೀಮತಿ ಸ್ರಿ ಎ. ಎ. ಕಿಲ್ಲೇದಾರ ಅವರ ಪುತ್ರರಾಗಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 