ಡಾ. ಮುರ್ತುಜಾ ಬ. ಒಂಟಿ ಅವರಿಗೆ ' ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹುನಗುಂದ06: ಹುಬ್ಬಳ್ಳಿಯ 'ಕರ್ನಾಟಕ ದರ್ಶನ ಸೇವಾಭಿವೃದ್ಧಿ ಸಂಘ'ದವರು ಪ್ರತಿವರ್ಷವು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. 2020ನೇ ಸಾಲಿನಲ್ಲಿ ಡಾ. ಮುರ್ತುಜಾ ಬ. ಒಂಟಿ ಅವರ ಶೈಕ್ಷಣಿಕ ಹಾಗೂ ಸಾಹಿತ್ಯಿಕ ಸೇವೆಯನ್ನು ಗಮನಿಸಿ ' ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿ'ಗೆ ಆಯ್ಕೆ ಮಾಡಿ ಫೆ. 02ರಂದು ಗದುಗಿನ ಕೆ.ಎಚ್ ಪಾಟೀಲ ಸಭಾಭವನದಲ್ಲಿ ಪರಮ ಪೂಜ್ಯ ಕಲ್ಲಯ್ಯಜ್ಜನವರು ವೀರೇಶ್ವರ ಪುಣ್ಯಾಶ್ರಮ ಗದಗ, ಮನಿಪ್ರ ಕಾಲಜ್ಞಾನಿ ಬ್ರಹ್ಮ ಸದ್ಗುರು ಶರಣಬಸವ ಮಹಾಸ್ವಾಮಿಗಳು ಗಜೇಂದ್ರಗಡ, ಶ್ರೀಮನಿಪ್ರ ಶಿವಾನಂದ ಚರಮೂರ್ತಿ ಶಾಂತರುದ್ರ ಮುನಿ ಮಹಾಸ್ವಾಮಿಗಳು ಕರಡಕಲ್ ಪೂಜ್ಯರ ದಿವ್ಯಸಾನಿದ್ಯ, ಕರ್ನಾಟಕ ಉಚ್ಛನ್ಯಾಯಾಲದ ವಿಶ್ರಾಂತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಅವರ ಸಮ್ಮುಖದಲ್ಲಿ ಜರುಗಿದ ಸಮಾರಂಭದಲ್ಲಿ ಡಾ. ಮುರ್ತುಜಾ ಬ. ಒಂಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಸತ್ಕರಿಸಲಾಯಿತು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 