ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ
Dr. Nagaraj Dandoti receives the Best NSS Officer Award
ಲೋಕದರ್ಶನ ವರದಿ
ಕೊಪ್ಪಳ, ಡಿ,10: ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ 2023-24ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ಲಭಿಸಿದೆ.
ಜೊತೆಗೆ ಮಹಾವಿದ್ಯಾಲಯದ ಬಿ.ಎ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಶಶಿಕುಮಾರ ಉಳ್ಳಾಗಡ್ಡಿ ಹಾಗೂ ಮುತ್ತಣ್ಣ ಎಂಬ ಇಬ್ಬರು ವಿದ್ಯಾರ್ಥಿಗಳಿಗೂ ಕೂಡಾ ಉತ್ತಮ ಎನ್.ಎಸ್.ಎಸ್ ಸ್ವಯಂ ಸೇವಕ ಪ್ರಶಸ್ತಿಗಳು ಲಭಿಸಿವೆ. ಸದರಿ ಪ್ರಶಸ್ತಿಗಳನ್ನು ಇದೇ ಡಿ, 17ರಂದು ವಿಶ್ವವಿದ್ಯಾಲಯದಲ್ಲಿ ನಡೆಯು ಸಮಾರಂಭದಲ್ಲಿ ಮಾನ್ಯಕುಲಪತಿಗಳು ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ಸಕಲ ವಿದ್ಯಾರ್ಥಿ ಬಳಗ ಅಭಿನಂದಿಸಿದೆ.

ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 