ಡಾ. ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಕೆ
Dr. Paying homage by garlanding the statue of Ambedkar
ಜಮಖಂಡಿ 15: ನಗರದ ಡಾ. ಬಿ,ಆರ್, ಅಂಬೇಡ್ಕರ ವೃತ್ತದಲ್ಲಿರುವ ಡಾ, ಅಂಬೇಡ್ಕರ ಅವರ ಪುತ್ಥಳಿಗೆ ರುದ್ರಾವಧೂತ ಮಠದ ಪೀಠಾಧಿಕಾರಿ ಕೃಷ್ಣಾನಂದ ಅವಧೂತರು, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಉಪವಿಧಿಕಾರಿ, ತಹಶೀಲ್ದಾರ, ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿ ಮತ್ತು ಗಣ್ಯರು ಪೂಜೆಯನ್ನು ಸಲಿಸಿ, ಬೃಹತ್ ಗಾತ್ರದ ಹೂವಿನ ಮಾಲೆಯನ್ನು ಹಾಕಿ ಗೌರವವನ್ನು ಸಲ್ಲಿಸಿದರು.
ಡಾ,ಬಿ,ಆರ್,ಅಂಬೇಡ್ಕರ್ ಅವರ ನೀಲಿಧ್ವಜಾರೋಹನವನ್ನು ಉಪವಿಭಾಗಾಧಿಕಾರಿಗಳು ನೇರವೇರಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಅನ್ವರ ಮೋಮಿನ, ಸಿದ್ದು ಮೀಸಿ, ಶಾಮರಾವ ಘಾಟಗೆ, ಈಶ್ವರ ವಾಳೆನ್ನವರ, ಬಸವರಾಜ ನ್ಯಾಮಗೌಡ, ಮಹೇಶ ಕೋಳಿ, ಡಿ.ಆರ್ ಶಿರೋಳ, ಮುತ್ತಣ್ಣ ಮೇತ್ರಿ, ನಾಗಪ್ಪ ಹೆಗಡಿ, ಶಶಿಕಾಂತ ತೇರದಾಳ, ರವಿ ದೊಡಮನಿ, ರವಿ ಶಿಂಗೆ, ರಾಜುಕುಮಾರ ಪಾಟೀಲ, ರಮೇಶ ಆಲಬಾಳ, ಶ್ರೀನಾಥ ನವಣಿ, ಪರಶುರಾಮ ಕಾಂಬಳೆ, ಪ್ರಶಾಂತ ಶಂಕ್ರೆಪ್ಪಗೋಳ, ಕುಶಾಲ ವಾಗೋರೆ, ರವಿ ಯಡಹಳ್ಳಿ, ಶಶಿಧರ ದೊಡಮನಿ, ಯಮನೂರ ಮೂಲಂಗಿ, ಮಹೇಶ ಕೋಳಿ, ಸುರೇಶ ನಡುವಿನಮನಿ, ಸಂಗು ದಳವಾಯಿ, ಕಿರಣ ಪಿಸಾಳ, ಅಜೇಯ ಕಡಪಟ್ಟಿ, ಸುನೀಲ ಶಿಂಧೆ, ಸಂತೋಷ ತಳಕೇರಿ, ಬಿ.ಇ.ಓ ಎ.ಕೆ ಬಸಣ್ಣವರ, ಪೌರಾಯುಕ್ತ ಜ್ಯೋತಿಗೀರೀಶ ಎಸ್, ಡಾ.ಜಿ.ಎಸ್ ಗಲಗಲಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪಾಸೋಡಿ, ಸಿಡಿಪಿಒ ಮ್ಯಾಗೇರಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 