ಕೆಡೆಟ್ ಓಂಕಾರಲೋಗಾವಿಗೆ ಡಾ.ಪ್ರಭಾಕರಕೋರೆ ಅವರಿಂದ ಅಭಿನಂದನೆ
Dr. Prabhakar Kore congratulates Cadet Omkaralogavi
ಬೆಳಗಾವಿ 18 : ಕೆಎಲ್ಇ ಸಂಸ್ಥೆಯ ಲಿಂಗರಾಜ ಪದವಿ ಮಹಾವಿದ್ಯಾಲಯದ ಎನ್ಸಿಸಿಕೆಡೆಟ್ ಓಂಕಾರ ಪ್ರಕಾಶ ಲೋಗಾವಿ ಇತ್ತೀಚಿಗೆ ದೆಹಲಿಯಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸೈನಿಕ ಶಿಬಿರಕ್ಕೆ ಆಯ್ಕೆಯಾಗಿ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ನಿಮಿತ್ತ ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಅಭಿನಂದಿಸಿ ಪ್ರೋತ್ಸಾಹಿಸಿದರು.
26 ಕರ್ನಾಟಕ ಎನ್ಸಿಸಿ ಬಟಾಲಿಯನ್ಕೆಡೆಟ್ ಆ ಗಿರುವ ಓಂಕಾರ, ಮೈಸೂರಿನಲ್ಲಿ ಜರುಗಿದ ನಿರ್ಣಾಯಕ ಅಂತಿಮ ಸುತ್ತಿನ ಸೈನಿಕ ಶಿಬಿರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅದ್ವಿತೀಯ ಸಾಧನೆ ಮಾಡಿದ್ದ. ಈ ಸಂದರ್ಭದಲಿ ್ಲಕೆಎಲ್ಇ ನಿರ್ದೇಶಕರಾದ ಮಹಾಂತೇಶ ಕವಟಗಿಮಠ, ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿ ಡಾ. ಪ್ರಕಾಶಕಡಕೋಳ, ಲಿಂಗರಾಜ ಕಾಲೇಜ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹಾಗೂ ಎನ್ಸಿಸಿ ಅಧಿಕಾರಿಮೇಜ ರ್ಡಾ.ಮಹೇಶಗುರನ ಗೌಡರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 