ಡಾ. ರಾಜ್ಕುಮಾರ್ ಅವರ ಜನ್ಮ ದಿನಾಚರಣೆ
ಹಾವೇರಿ: ಎ.24: ಹಾವೇರಿ ವಾತರ್ಾಭವನ ಸಭಾಂಗಣದಲ್ಲಿಂದು ಡಾ ರಾಜ್ಕುಮಾರವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಶಂಕರ್, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಸಾಹಿತಿ ಸತೀಶ್ ಕುಲಕಣರ್ಿ ಅವರು ಡಾ. ರಾಜ್ಕುಮಾರವರ ಭಾವಚಿತ್ರಕ್ಕೆ ಪುಷ್ಪ ನಮನ ಸಮಪರ್ಿಸಿ ಗೌರವ ಸಲ್ಲಿಸಿದರು. ಕೋವಿಡ್ ಸೋಂಕು ತಡೆ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 