ನೂತನ ಪ್ರಾಚಾರ್ಯರಾಗಿ ಡಾ. ಎಸ್.ಪಿ ತಳವಾರ ಅಧಿಕಾರ ಸ್ವೀಕಾರ
Dr. S.P. Talawara takes charge as the new principal
ಕಾಗವಾಡ 15: ಪಟ್ಟಣದ ಪ್ರತಿಷ್ಟಿತ ಶಿವಾನಂದ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು, ಹಾಗೂ ಸಹಪ್ರಾಧ್ಯಾಪಕ ಡಾ. ಎಸ್.ಪಿ ತಳವಾರ ಅಧಿಕಾರ ಇತ್ತೀಚಿಗೆ ಸ್ವೀಕರಿಸಿದ್ದಾರೆ.
ಇತಿಹಾಸ ವಿಭಾಗದ ಮುಖ್ಯಸ್ಥರಾಗಿ, ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಎಸ್.ಎ. ಕರ್ಕಿ ಅವರು ಇತ್ತೀಚಿಗೆ ನಿವೃತ್ತಿ ಹೊಂದಿದ್ದು, ಈ ಹುದ್ದೆಯನ್ನು ಡಾ. ಎಸ್.ಪಿ ತಳವಾರ ವಹಿಸಿಕೊಂಡಿದ್ದಾರೆ. ಅವರನ್ನು ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 