ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
Dr. Sanjay Naik files nomination for Haveri District Representative post
ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
ರಾಣೇಬೆನ್ನೂರು 24 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯು ಏಪ್ರಿಲ್ 13, 2025 ರಂದು ನಡೆಯಲಿದೆ. ನಗರದ ಖ್ಯಾತ ವೈದ್ಯ ಡಾ:ಸಂಜಯ್ ಎಂ. ನಾಯ್ಕ ಅವರು ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ್ದು, ಸೋಮವಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ, ಬೆಂಗಳೂರಿನ ಗಾಯತ್ರಿ ಭವನದಲ್ಲಿ ಚುನಾವಣಾಧಿಕಾರಿಗಳಾದ, ವೆಂಕಟೇಶ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಣೇಬೆನ್ನೂರಿನ ಬ್ರಾಹ್ಮಣ ಸಮಾಜದ ಮುಖಂಡರಾದ ಚಿದಂಬರ್ ಜೋಶಿ,ಸಂಜೀವ ಶಿರಹಟ್ಟಿ, ಸತ್ಯನಾರಾಯಣ ಹೊಳೆಬಾಗಿಲ, ಬದ್ರಿನಾಯ್ಕ ಪಂಪಾ ನಾಯ್ಕ, ಅನಿಲ್ ನಾಡಗೇರ್, ಸೇತುರಾಮ್ ಹಲಗೇರಿ, ಸಿ.ಕೆ. ಕುಲಕರ್ಣಿ, ಗಣೇಶ್ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 