ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
Dr. Sanjay Naik files nomination for Haveri District Representative post
ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
ರಾಣೇಬೆನ್ನೂರು 24 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯು ಏಪ್ರಿಲ್ 13, 2025 ರಂದು ನಡೆಯಲಿದೆ. ನಗರದ ಖ್ಯಾತ ವೈದ್ಯ ಡಾ:ಸಂಜಯ್ ಎಂ. ನಾಯ್ಕ ಅವರು ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ್ದು, ಸೋಮವಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ, ಬೆಂಗಳೂರಿನ ಗಾಯತ್ರಿ ಭವನದಲ್ಲಿ ಚುನಾವಣಾಧಿಕಾರಿಗಳಾದ, ವೆಂಕಟೇಶ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಣೇಬೆನ್ನೂರಿನ ಬ್ರಾಹ್ಮಣ ಸಮಾಜದ ಮುಖಂಡರಾದ ಚಿದಂಬರ್ ಜೋಶಿ,ಸಂಜೀವ ಶಿರಹಟ್ಟಿ, ಸತ್ಯನಾರಾಯಣ ಹೊಳೆಬಾಗಿಲ, ಬದ್ರಿನಾಯ್ಕ ಪಂಪಾ ನಾಯ್ಕ, ಅನಿಲ್ ನಾಡಗೇರ್, ಸೇತುರಾಮ್ ಹಲಗೇರಿ, ಸಿ.ಕೆ. ಕುಲಕರ್ಣಿ, ಗಣೇಶ್ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 