ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
Dr. Sanjay Naik files nomination for Haveri District Representative post
ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
ರಾಣೇಬೆನ್ನೂರು 24 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯು ಏಪ್ರಿಲ್ 13, 2025 ರಂದು ನಡೆಯಲಿದೆ. ನಗರದ ಖ್ಯಾತ ವೈದ್ಯ ಡಾ:ಸಂಜಯ್ ಎಂ. ನಾಯ್ಕ ಅವರು ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ್ದು, ಸೋಮವಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ, ಬೆಂಗಳೂರಿನ ಗಾಯತ್ರಿ ಭವನದಲ್ಲಿ ಚುನಾವಣಾಧಿಕಾರಿಗಳಾದ, ವೆಂಕಟೇಶ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಣೇಬೆನ್ನೂರಿನ ಬ್ರಾಹ್ಮಣ ಸಮಾಜದ ಮುಖಂಡರಾದ ಚಿದಂಬರ್ ಜೋಶಿ,ಸಂಜೀವ ಶಿರಹಟ್ಟಿ, ಸತ್ಯನಾರಾಯಣ ಹೊಳೆಬಾಗಿಲ, ಬದ್ರಿನಾಯ್ಕ ಪಂಪಾ ನಾಯ್ಕ, ಅನಿಲ್ ನಾಡಗೇರ್, ಸೇತುರಾಮ್ ಹಲಗೇರಿ, ಸಿ.ಕೆ. ಕುಲಕರ್ಣಿ, ಗಣೇಶ್ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 