ಕವಿ ಗೋಷ್ಠಿಯಲ್ಲಿ ಡಾ. ಶೇಖರಗೌಡ ಮಾಲಿಪಾಟೀಲರಿಗೆ ಸನ್ಮಾನ
Dr. Shekharagouda Malipatil felicitated at the poets' meet
ಲೋಕದರ್ಶನ ವರದಿ
ಕೊಪ್ಪಳ 27: ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದ 14ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ನಾಲ್ಕನೇ ಗೋಷ್ಠಿಯಾಗಿ ಆಯೋಜಿಸಿದ್ದ ಕವಿ ಗೋಷ್ಠಿ ಕಾರ್ಯಕ್ರಮದಲ್ಲಿ ಸರ್ವಾಧ್ಯಕ್ಷರಾದ ಡಾ. ಶೇಖರಗೌಡ ಮಾಲಿಪಾಟೀಲ ಅವರನ್ನು ಸಿರಿಗನ್ನಡ ವೇದಿಕೆ ರಾಜ್ಯ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಜಿ.ಎಸ್. ಗೋನಾಳ, ಲೇಖಕಿ ಶ್ರೀಮತಿ ಅರುಣಾ ನರೇಂದ್ರ, ಡಾ. ನಾಗರಾಜ ದಂಡೋತಿ, ಪ್ರೊ. ಶರಣಬಸಪ್ಪ ಬಿಳಿಎಲೆ, ನಾಟಕ ರಚನಾಕಾರ ವೈ.ಎಚ್. ಹಳ್ಳಿಕೇರಿ, ನಾಟಕ ನಿರ್ದೇಶಕ ದೇವರಾಜ ಹಲಗೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 