ಡಾ.ವಿಷ್ಣುವರ್ಧನ್ ಅವರ ಜನ್ಮೋತ್ಸವ ಆಚರಣೆ
Dr. Vishnuvardhan's birthday celebration
ಹೂವಿನ ಹಡಗಲಿ 18 : ಡಾ.ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅವರ ಜನ್ಮದಿನದಂದು ಪಟ್ಟಣದ ಮದಲಘಟ್ಟ ವೃತ್ತದಲ್ಲಿ ವಿಷ್ಣುಸೇನಾ ತಾಲೂಕು ಸಮಿತಿ ವತಿಯಿಂದ ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ 75ನೇ ಜಯಂತ್ಯುತ್ಸವ ಆಚರಿಸಿದರು.ವಿಷ್ಣುಸೇನಾ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಬಾರಿಕರ. ಬಸವರಾಜ ಮಾತನಾಡಿದರು.ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಷ್ಣುಸೇನಾ ಸಮಿತಿ ತಾಲೂಕು ಸರ್ವ ಪದಾಧಿಕಾರಿಗಳು, ಅಭಿಮಾನಿಗಳು ಇತರರು ಭಾಗವಹಿಸಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 