ವೈದ್ಯಕೀಯ ಶಿಕ್ಷಣ ಸಚಿವರಾಗಿ 100 ದಿನ ಪೂರೈಸಿದ ಡಾ.ಕೆ.ಸುಧಾಕರ್
ಬೆಂಗಳೂರು, ಮೇ 20, ವೈದ್ಯಕೀಯ ಶಿಕ್ಷಣ ಸಚಿವನಾಗಿ ನೂರು ದಿನ ಪೂರೈಸಿದ್ದೇನೆ. ಅನುದಿನದ ಸಾಧನೆ, ಸವಾಲುಗಳ ಸಂಘರ್ಷಗಳ ನಡುವೆ, ಸಾರ್ಥಕ ಸೇವೆಗಳ ಹಲವು ಹೆಜ್ಜೆಗಳು, ಮತ್ತಷ್ಟು ಸಾಧಿಸಬೇಕು ಎಂದು ಹುರಿದುಂಬಿಸಿವೆ. ನಿರೀಕ್ಷಿಸದ ಕೋವಿಡ್ ಬಿಕ್ಕಟ್ಟು, ಸಮರೋಪಾದಿಯಲ್ಲಿ ಸೆಣೆಸುವುದನ್ನು ಕಲಿಸಿದೆ. ಸೇವೆಗೆ ಅವಕಾಶ ನೀಡಿದ ರವರಿಗೆ,ಹರಸಿದ ಎಲ್ಲರಿಗೂ ಅಭಿವಂದನೆಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತಾವು ಪಾಲ್ಗೊಂಡ ಹಲವು ಕಾರ್ಯಕ್ರಮಗಳ ಭಾವಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 