ವಿಶ್ವದ ಏಕೈಕ ಹೆಮ್ಮೆಯ ದೊಡ್ಡ ಸಂವಿಧಾನ ನಮ್ಮ ದೇಶಕ್ಕೆ ಕೂಟ್ಟಿದು ಅಂಬೇಡ್ಕರ: ಪತ್ತಾರ
Dr.|| Babasaheb Ambedkar Jayanti- Gurlapur
ಗುರ್ಲಾಪೂರ 15: ಸೋಮವಾರ ಪಿ ಎಂ ಶ್ರೀ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುರ್ಲಾಪುರ ನಲ್ಲಿ ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ ಇವರ ಜಯಂತಿಯನ್ನು ಆಚರಿಸಲಾಯಿತು.
ಮುಖ್ಯ ಶಿಕ್ಷಕರು ಜಿ ಆರ್ ಪತ್ತಾರ, ಸಹ ಶಿಕ್ಷಕರು, ಶಾಲಾ ಅಭಿವೃದ್ಧಿ ಆಡಳಿತ ಮಂಡಳಿ ಅಧ್ಯಕ್ಷರು ಆದ ಎಲ್ ಪಿ ನೆಮಗೌಡರ ಮತ್ತು ಸರ್ವ ಸದಸ್ಯರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇವರ 134ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರರು ಅವರು ವಿಶ್ವದ ಏಕೈಕ ಹೆಮ್ಮೆಯ ದೊಡ್ಡ ಸಂವಿಧಾನ ನಮ್ಮ ದೇಶಕ್ಕೆ ಕೂಟ್ಟಿದು ಮರೆಯಲಾರದ ವರದಾನ ಎಂದು ಜಿ ಆರ್ ಪತ್ತಾರ ಸರ್ ನುಡಿದರು. ಅನೇಕ ಡಿಗ್ರಿಗಳನ್ನು ಪಡೆದ ವಿಶ್ವದ ಏಕೈಕ ವ್ಯಕ್ತಿ, ವ್ಯಕ್ತಿ ಸ್ವಾತಂತ್ರ್ಯ ಧಾರ್ಮಿಕ್, ಸಾಮಾಜಿಕ ಸಮಾನತೆ ಯನ್ನು ಎತ್ತಿ ಹಿಡಿದ ಹೆಮ್ಮೆಯ ರಾಜಕೀಯ ನಾಯಕ್ ಎಂದು ಏಸ್ ಬೀ ದರೂರ್ ಹೇಳಿದರು.
ಬಿ ವಾಯ್ ಮೋಮೀನ ಎಲ್ಲಾ ಮಹನೀಯರನ್ನು ಸ್ವಾಗತ ಕೋರಿದರು, ಬೀ ಬೀ ಸಸಾಲಟ್ಟಿ ವಂದಿಸಿದರು, ಡಿ ವಿ ನಡೋನಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಎಲ್ ಆರ್ ಸಾಲಿಮಠ, ಏ ಡಿ ಪಡಗಾನೂರ, ಕುಮಾರಿ ಕವಿತಾ ಕಟಗಿ, ಕುಮಾರಿ ವಿದ್ಯಾಶ್ರೀ ನೇಮಗೌಡಾರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 