ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕೋತ್ಸವ : ಹಿರಿಯ ಪತ್ರಕರ್ತರಿಗೆ ಸನ್ಮಾನ
Drama festival at Ravindra Kalakshetra: Senior journalists honored
ನೇಸರಗಿ 13 : ಬೆಂಗಳೂರಿನ ವಿಕೆಎಂ ಕಲಾವಿದರು ಸಂಘಟನೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ ಸ್ಮಾರಕ ನಾಟಕೋತ್ಸವ ಸಾಂಸ್ಕೃತಿಕ ಕಲಾಮೇಳ ಕಾರ್ಯಕ್ರಮದಲ್ಲಿ ನೇಸರಗಿ ಪತ್ರಕರ್ತ ಸಿ.ವಾಯ್.ಮೆಣಸಿನಕಾಯಿಯವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಿವೃತ್ತ ಐಎಎಸ್ ಅಧಿಕಾರಿ, ಸಾಹಿತಿ ಡಾ.ಸಿ.ಸೋಮಶೇಖರ, ಶ್ರೀಮತಿ ಪದ್ಮ ಮುಖ್ಯಮಂತ್ರಿ ಚಂದ್ರು, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತೀಮ್ಮಯ್ಯ, ಇತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 