ನಾಟಕಗಳು ಸಾಮಾಜಿಕ ಪ್ರಜ್ಞೆ ಮೂಡಿಸುತ್ತವೆ
Dramas create social awareness
ಲೋಕದರ್ಶನ ವರದಿ
ಹೂವಿನ ಹಡಗಲಿ: 03- ನಾಟಕಗಳು ಸಾಮಾಜಿಕ ಪ್ರಜ್ಞೆ ಅರಿವು ಮೂಡಿಸುತ್ತವೆ ಎಂದು ಶಾಸಕ ಎಲ್ ಕೃಷ್ಣನಾಯಕ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಹಿರೇಮಲ್ಲಿನ ಕೇರಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವದ ಪ್ರಯುಕ್ತ ನಡೆದ ನಾಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ ಹಬ್ಬ ಧಾರ್ಮಿಕ ಉತ್ಸವ ನಿಮಿತ್ತ ಸಂಸ್ಕೃತಿ ಬಿಂಬಿಸುವಕಂಪನಿ ಸಾಮಾಜಿಕ ನಾಟಕಗಳನ್ನು ಹಳ್ಳಿಯ ಜನರೇ ಸ್ವಂತ ದುಡಿಮೆಯಿಂದ ಹಣ ಹೊಂದಿಸಿಕೊಂಡು ಪ್ರದರ್ಶನ ಮಾಡುವ ಕಾರ್ಯ ಅನನ್ಯ ಎಂದು ಬಣ್ಣಿಸಿದರು. ಸಾನಿಧ್ಯವನ್ನು ಶ್ರೀ ಚನ್ನಬಸವೇಶ್ವರ ಸ್ವಾಮಿಗಳು ವಹಿಸಿದ್ದರು . ಮುಖಂಡರಾದ ವಾರದ್ ಗೌಸ್ ಮೋಹಿದ್ದಿನ್. ಈ ಟಿ ಲಿಂಗರಾಜ್,ಕೊಟ್ರೇಶ್ ನಾಯಕ್. ಡಂಬಳದ ನಾಗರಾಜ್. ದೇವಲಾ ನಾಯಕ್. ಶ್ರೀಮತಿ ರೇಣುಕಮ್ಮ. ಆರ್ ಮಲ್ಲಣ್ಣ. ಡಿ ಆಂಜನೇಯ. ಹೊಂಬಳ ನಾಗರಾಜ್. ಎಂ ಎಲ್ಲಪ್ಪ. ರಾಮಣ್ಣ. ಎಚ್ ಪ್ರಕಾಶ. ಅಂಜಿನಪ್ಪ. ಎಂ ಪರಮೇಶ. ಕೆ ವಿಜಯ್ ಕುಮಾರ್ ಅನೇಕ ಹಿರಿಯ ಮುಖಂಡರು ಹಾಗೂ ಶ್ರೀ ಆಂಜನೇಯ ಸ್ವಾಮಿಯ ಭಕ್ತರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 