ಸಾರ್ವಜನಿಕರಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
Drinking water system for the public and birds
ಇಂಡಿ 01: ಇಂಡಿ ಮಾನ್ಯ ನ್ಯಾಯಾಲಯದ ಆವರಣದಲ್ಲಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಕೊಟೆಪ್ಪ ಕಾಂಬಳೆ ಮತ್ತು ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ವಿಕಾಸ ದಳವಾಯಿ ರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಕೀಲರಾದ ಎಸ್.ಬಿ.ಬೂದಿಹಾಳ ಎಸ್.ಎಲ್.ನಿಂಬರಗಿಮಠ, ಎ.ಎ.ಗಜಾಕೋಶ, ಎಸ್.ಆರಿ್ಬರಾದಾರ, ಬಿ.ಬಿ.ಬಿರಾದಾರ(ಜೇವೂರ) ಎನ್.ಕೆ.ನಾಡಪೂರೋಹಿತ, ಜೆ.ಬಿ.ಬೆನೂರ, ಎಂ.ಎಸ್.ತೇಲಿ, ಬಿ.ಕೆ.ಮಸಳಿ, ಎಸ್ ಎಸ್ ರೇಬಿನಾಳ ಮತ್ತು ಹಲವಾರು ವಕೀಲರುಗಳು ಹಾಜರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 