ರಾಷ್ಟ್ರೀಯ ಏಕತಾ ಓಟಕ್ಕೆ ಚಾಲನೆ
ಗದಗ: ರಾಷ್ಟ್ರೀ ಏಕತಾ ದಿವಸದ ಪ್ರಯುಕ್ತ ನಗರದ ಗಾಂಧೀ ವೃತ್ತದಲ್ಲಿಂದು ಗದಗ ಜಿಲ್ಲಾ ಪೋಲಿಸ ಹಾಗೂ ಗದಗ-ಬೆಟಗೇರಿ ನಾಗರಿಕರ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ಏಕತಾ ಓಟಕ್ಕೆ ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ಚಾಲನೆ ನೀಡಿದರು. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಗಣ್ಯರು, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಏಕತಾ ಓಟದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಏಕತಾ ಓಟವು ಗಾಂಧೀ ವೃತ್ತದಿಂದ ಆರಂಭವಾಗಿ ಭೀಷ್ಮ ಕೆರೆಗೆ ಆಗಮಿಸಿ ಮುಕ್ತಾಯಗೊಂಡಿತು. ತದನಂತರ ಬಸವೇಶ್ವರ ಪುತ್ಥಳಿ ಹತ್ತಿರ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 