ಬೆಳಗಾವಿ: ರಸ್ತೆಗಳ ದುರಸ್ಥಿ ಕಾಮಗಾರಿಗಳಿಗೆ ಚಾಲನೆ
ಲೋಕದರ್ಶನ ವರದಿ
ಬೆಳಗಾವಿ 16: ದಿ. 13ರಂದು ನಗರದಲ್ಲಿ ಅತಿವೃಷ್ಠಿಯಿಂದಾಗಿ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿನ ರಸ್ತೆಗಳು ಹಾಳಾಗಿದ್ದು ಅವುಗಳ ದುರಸ್ಥಿ ಕಾಮಗಾರಿಗಳಿಗೆ ಶಾಸಕ ಅನಿಲ ಬೆನಕೆರವರು ಇಂದು ಚಾಲನೆ ನೀಡಿದರು. ದುರಸ್ಥಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ನಗರದಲ್ಲಿ ಇತ್ತಿಚೆಗೆ ಸುರಿದ ಬಾರಿ ಮಳೆಯಿಂದ ನಗರದಲ್ಲಿ ಅತಿವೃಷ್ಠಿ ಉಂಟಾಗಿ ನಗರದ ಎಲ್ಲ ಮುಖ್ಯ ರಸ್ತೆಗಳು ಹಾಗೂ ಒಳ ರಸ್ತೆಗಳು ಹಾಳಾಗಿರುವ ಕಾರಣ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಪ್ರಯಾಣಿಸಲು ತೊಂದರೆಯಾಗುತ್ತಿರುವುದರಿಂದ ತಗ್ಗು ಗುಂಡಿಗಳು ಬಿದ್ದಿರುವ ರಸ್ತೆಗಳನ್ನು (ಪಾಟ್ ಹೊಲ್ ಪಿಲ್ಲಿಂಗ್) ಮುಚ್ಚಿಸಿ ದುರಸ್ಥಿ ಮಾಡಲಾಗುವುದು ಹಾಗೂ ತುಂಬಾ ಹದಗೆಟ್ಟಿರುವ ರಸ್ತೆಗಳನ್ನು ಅಗತ್ಯವಿದ್ದರೆ ಅವುಗಳ ಮರು ನಿಮರ್ಾಣ ಕಾಮಗಾರಿಗಳನ್ನು ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ, ಆದಷ್ಟು ಬೇಗನೆ ರಸ್ತೆಗಳ ದುರಸ್ಥಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 