ರಸ್ತೆ ಕಾಮಗಾರಿಗೆ ಚಾಲನೆ
Drive for road work
ರಸ್ತೆ ಕಾಮಗಾರಿಗೆ ಚಾಲನೆ
ಯಮಕನಮರಡಿ 24: ಸ್ಥಳೀಯ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಳೆ ಗುಡಗನಹಟ್ಟಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ನಂ 4 ದಡ್ಡಿಕ್ರಾಸದ ವರೆಗೆ 1 ಕೋಟಿ 80 ಲಕ್ಷ ರೂಗಳ ಕಾಮಗಾರಿಗೆ ದಿ.24 ರಂದು ಯುವನಾಯಕರಾದ ರಾಹುಲ ಅಣ್ಣಾ ಜಾರಕಿಹೋಳಿರವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನಿಡಿದರು. ಈ ಸಂದರ್ಬದಲ್ಲಿ ಹಳೆ ಗುಡಗನಹಟ್ಟಿ ಗ್ರಾಮದ ಮುಖಂಡರಾದ ರಾಯಗೌಡ ಪಾಟೀಲ, ಬಾಳಪ್ಪಾ ಮಾಳೆದ, ಗುರುಸಿದ್ದ ಹಂಜಿ, ಮಾರುತಿ ಕಮತಿ, ಪಾಂಡುರಂಗ ಹುದ್ದಾರ, ಮಾರುತಿ ಶಿರಗನ್ನವರ, ಪ್ರವೀಣ ಮಾಡ್ಯಾಳ ಸಹಾಯಕ ಕಾರ್ಯ ನಿರ್ವಾಹಕ ಅಬಿಯಂತರ, ಹಾಗೂ ಬಸವರಾಜ ಶಿರೇಪ್ಪಗೋಳ ಸಹಾಯಕ ಅಭಿಯಂತರ, ಕಿರಣಸಿಂಗ ರಜಪೂತ, ವೀರಣ್ಣಾ ಬಿಸಿರೊಟ್ಟಿ, ರವೀಂದ್ರ ಜಿಂಡ್ರಾಳೀ, ಪ್ರವೀಣ ಮಾರ್ಯಾಳ ಹಾಗೂ ಗ್ರಾಮದ ಸಮಸ್ತ ನಾಗರಿಕರು ಸ್ಥಳಿಯ ಗ್ರಾ ಪಂ ಅದ್ಯಕ್ಷರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 