ರಸ್ತೆ ಕಾಮಗಾರಿಗೆ ಚಾಲನೆ
Drive for road work
ರಸ್ತೆ ಕಾಮಗಾರಿಗೆ ಚಾಲನೆ
ಯಮಕನಮರಡಿ 24: ಸ್ಥಳೀಯ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಳೆ ಗುಡಗನಹಟ್ಟಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ನಂ 4 ದಡ್ಡಿಕ್ರಾಸದ ವರೆಗೆ 1 ಕೋಟಿ 80 ಲಕ್ಷ ರೂಗಳ ಕಾಮಗಾರಿಗೆ ದಿ.24 ರಂದು ಯುವನಾಯಕರಾದ ರಾಹುಲ ಅಣ್ಣಾ ಜಾರಕಿಹೋಳಿರವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನಿಡಿದರು. ಈ ಸಂದರ್ಬದಲ್ಲಿ ಹಳೆ ಗುಡಗನಹಟ್ಟಿ ಗ್ರಾಮದ ಮುಖಂಡರಾದ ರಾಯಗೌಡ ಪಾಟೀಲ, ಬಾಳಪ್ಪಾ ಮಾಳೆದ, ಗುರುಸಿದ್ದ ಹಂಜಿ, ಮಾರುತಿ ಕಮತಿ, ಪಾಂಡುರಂಗ ಹುದ್ದಾರ, ಮಾರುತಿ ಶಿರಗನ್ನವರ, ಪ್ರವೀಣ ಮಾಡ್ಯಾಳ ಸಹಾಯಕ ಕಾರ್ಯ ನಿರ್ವಾಹಕ ಅಬಿಯಂತರ, ಹಾಗೂ ಬಸವರಾಜ ಶಿರೇಪ್ಪಗೋಳ ಸಹಾಯಕ ಅಭಿಯಂತರ, ಕಿರಣಸಿಂಗ ರಜಪೂತ, ವೀರಣ್ಣಾ ಬಿಸಿರೊಟ್ಟಿ, ರವೀಂದ್ರ ಜಿಂಡ್ರಾಳೀ, ಪ್ರವೀಣ ಮಾರ್ಯಾಳ ಹಾಗೂ ಗ್ರಾಮದ ಸಮಸ್ತ ನಾಗರಿಕರು ಸ್ಥಳಿಯ ಗ್ರಾ ಪಂ ಅದ್ಯಕ್ಷರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 