ಧ್ವಜಾರೋಹಣದೊಂದಿಗೆ ಗವಿಸಿದ್ದೇಶ್ವರ ಜಾತ್ರೆಗೆ ಚಾಲನೆ
Drive to Gavisiddeshwar fair with flag hoisting
ಹೂವಿನಹಡಗಲಿ. 14: ಪಟ್ಟಣದ ಗವಿಸಿದ್ದೇಶ್ವರ ಮಠದ 30ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಇಂದು ಮುಂಜಾನೆ ಷಟ್ ಸ್ಥಲ ಧ್ವಜಾರೋಹಣದೊಂದಿಗೆ ಜಾತ್ರೆಗೆ ಚಾಲನೆ ನೀಡಲಾಯಿತು.
ಕೊಟ್ರಮ್ಮ ತಂಬ್ರಳ್ಳಿ ಕೊಟ್ರ್ಪ, ರತ್ನಮ್ಮ ಮುರುಗೇಶಪ್ಪ ವಾಲಿ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು. ಸಾನ್ನಿಧ್ಯವನ್ನು ವಹಿಸಿ ಮಾತನಾಡಿದ ಮಲ್ಲನಕೇರೆ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಜಾತ್ರೆಯಲ್ಲಿ ಜಾತಿ, ವರ್ಗ ಭೇದವಿಲ್ಲದೆ ಜನರು ಒಂದೆಡೆ ಸೇರಿ ಸಂಭ್ರಮಿಸುವ ಪರಿಯೇ ಅನನ್ಯ. ಅಧ್ಯಕ್ಷತೆ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಡಾ ಹಿರಿ ಶಾಂತವೀರ ಮಹಾಸ್ವಾಮಿಗಳು ವಹಿಸಿದ್ದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ನಗರದ ಘಟಕದ ಅಧ್ಯಕ್ಷ ಮುಂಡವಾಡ ಉಮೇಶ, ಪುರಸಭೆ ಸದಸ್ಯರಾದ ಎಂ.ಜಿ.ವೀರೇಶ. ಶ್ರೀಮತಿ ಲೀಲಾ ಅಟವಾಳಗಿ, ಕೆ ಹನುಮಂತು ಸೇರಿದಂತೆ ಇತರರಿದ್ದರು. ಶರಣೆ ನಿಂಬಕ್ಕ ಅಮ್ಮನವರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 