ಮಾತೃವಂದನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಬಾಗಲಕೋಟೆ: ತಾಲೂಕಿನ ನವನಗರದ 20 ನೇ ಸೇಕ್ಟರ್ನಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಾತೃವಂದನಾ ಸಪ್ತಾಹದ ಕಾರ್ಯಕ್ರಮಕ್ಕೆ ಶಿಶು ಅಭವೃದ್ಧಿ ಯೋಜನಾಧಿಕಾರಿಗಳಾದ ಹೇಮಾವತಿ ಎನ್ ಸೋಮವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಪ್ರಧಾನ ಮಂತ್ರಿ ಮಾತೃವಂಧನಾ ಯೋಜನೆಯು ಸಕರ್ಾರದ ಮಹತ್ವ ಪೂರ್ಣ ಯೋಜನೆಯಾಗಿದ್ದು ಗಭರ್ಿನಿಯರ ಆರೋಗ್ಯ ಮತ್ತು ಪೌಷ್ಠಿಕ ಮಟ್ಟ ಹೆಚ್ಚಿಸುವದು ಇದರ ಮುಖ್ಯ ಉದ್ದೇಶವಾಗಿದ್ದು ಅರ್ಹ ಫಲಾನುಭವಿಗಳು ಮೂರು ಕಂತುಗಲಲ್ಲಿ ಸಹಾಯಧನ ಮೊದಲನೇ ಹಂತದಲ್ಲಿ 1000 ರೂ ಎರಡನೇ ಹಂತದಲ್ಲಿ 2000 ರೂ ಮೂರನೆ ಹಂತದಲ್ಲಿ 5000 ರೂಗಲನ್ನು ಪಡೆದುಕೊಳ್ಳ ಬಹುದು. ಡಿಸೆಂಬರ್ 2 ರಿಂದ 8ರ ವರೆಗೆ ಈ ಸಪ್ತಾಹ ನಡೆಯಲಿದ್ದು, ಇದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜೆ.ಬಿ ಬಿರಾದಾರ, ಆರ್.ಎಸ್. ಬೂದಿಹಾಳ, ನಾಜನಿಮ್ ಬೇಗಂ, ಎಸ್ ಬಿ. ಚನ್ನಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 