ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಚಾಲನೆ
ಮುದ್ದೇಬಿಹಾಳ 07: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಮನೆಗೆ ಶೌಚಾಲಯ ಅವಶ್ಯಕವಿದೆ. ಆದರೆ ಕೆಲ ಮನೆಗಳಿಗೆ ಶೌಚಾಲಯ ನಿಮರ್ಿಸಲೂ ಜಾಗವಿಲ್ಲದ ಕಾರಣ ಸಮುದಾಯ ಶೌಚಾಲಯ ಹಾಗೂ ಸ್ನಾನಗೃಹವನ್ನು ಮಂಜೂರು ಮಾಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ನೀಲಮ್ಮ ಸಿದ್ದಣ್ಣ ಮೇಟಿ ಹೇಳಿದರು.
ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸೋಮವಾರ ಸಮುದಾಯ ಶೌಆಲಯ ಹಾಗೂ ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದರ ಅವರು, ಈಗಾಗಲೇ ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ಹಲವು ಗ್ರಾಮದಲ್ಲಿ ವ್ಯಯಕ್ತಿ ಶೌಚಾಲಯಗಳನ್ನು ನಿಮರ್ಿಸಲಾಗಿದ್ದು ಮಹಿಳೆಯರು ತಮ್ಮ ವ್ಯಯಕ್ತಿಕ ಶೌಚಾಲಯಗಳನ್ನು ಉಪಯೋಗಿಸಬೇಕು. ಇದರಿಂದ ಗ್ರಾಮ ಸ್ವಚ್ಚತೆ ಹಾಗೂ ಆರೋಗ್ಯಕರ ವಾತಾವರಣಕ್ಕೆ ಸಹಕಾರವಾಗುತ್ತದೆ ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಂಡಗಿ ಗ್ರಾಮ ಪಂಚಾಯತ ಅಧ್ಯಕ್ಷ ಶಿವಾನಂದ ಮಂಕಣಿ, ಪಿಡಿಓ ಉಮೇಶ ರಾಠೋಡ, ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ ಸೇರಿದಂತೆ ಸರ್ವ ಸದಸ್ಯರು ಗ್ರಾಮಸ್ಥರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 