ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಚಾಲನೆ
ಮುದ್ದೇಬಿಹಾಳ 07: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಮನೆಗೆ ಶೌಚಾಲಯ ಅವಶ್ಯಕವಿದೆ. ಆದರೆ ಕೆಲ ಮನೆಗಳಿಗೆ ಶೌಚಾಲಯ ನಿಮರ್ಿಸಲೂ ಜಾಗವಿಲ್ಲದ ಕಾರಣ ಸಮುದಾಯ ಶೌಚಾಲಯ ಹಾಗೂ ಸ್ನಾನಗೃಹವನ್ನು ಮಂಜೂರು ಮಾಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ನೀಲಮ್ಮ ಸಿದ್ದಣ್ಣ ಮೇಟಿ ಹೇಳಿದರು.
ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸೋಮವಾರ ಸಮುದಾಯ ಶೌಆಲಯ ಹಾಗೂ ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದರ ಅವರು, ಈಗಾಗಲೇ ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ಹಲವು ಗ್ರಾಮದಲ್ಲಿ ವ್ಯಯಕ್ತಿ ಶೌಚಾಲಯಗಳನ್ನು ನಿಮರ್ಿಸಲಾಗಿದ್ದು ಮಹಿಳೆಯರು ತಮ್ಮ ವ್ಯಯಕ್ತಿಕ ಶೌಚಾಲಯಗಳನ್ನು ಉಪಯೋಗಿಸಬೇಕು. ಇದರಿಂದ ಗ್ರಾಮ ಸ್ವಚ್ಚತೆ ಹಾಗೂ ಆರೋಗ್ಯಕರ ವಾತಾವರಣಕ್ಕೆ ಸಹಕಾರವಾಗುತ್ತದೆ ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಂಡಗಿ ಗ್ರಾಮ ಪಂಚಾಯತ ಅಧ್ಯಕ್ಷ ಶಿವಾನಂದ ಮಂಕಣಿ, ಪಿಡಿಓ ಉಮೇಶ ರಾಠೋಡ, ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ ಸೇರಿದಂತೆ ಸರ್ವ ಸದಸ್ಯರು ಗ್ರಾಮಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 