ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಚಾಲನೆ
ಮುದ್ದೇಬಿಹಾಳ 07: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಮನೆಗೆ ಶೌಚಾಲಯ ಅವಶ್ಯಕವಿದೆ. ಆದರೆ ಕೆಲ ಮನೆಗಳಿಗೆ ಶೌಚಾಲಯ ನಿಮರ್ಿಸಲೂ ಜಾಗವಿಲ್ಲದ ಕಾರಣ ಸಮುದಾಯ ಶೌಚಾಲಯ ಹಾಗೂ ಸ್ನಾನಗೃಹವನ್ನು ಮಂಜೂರು ಮಾಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ನೀಲಮ್ಮ ಸಿದ್ದಣ್ಣ ಮೇಟಿ ಹೇಳಿದರು.
ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸೋಮವಾರ ಸಮುದಾಯ ಶೌಆಲಯ ಹಾಗೂ ಸ್ನಾನಗೃಹ ನಿಮರ್ಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದರ ಅವರು, ಈಗಾಗಲೇ ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ಹಲವು ಗ್ರಾಮದಲ್ಲಿ ವ್ಯಯಕ್ತಿ ಶೌಚಾಲಯಗಳನ್ನು ನಿಮರ್ಿಸಲಾಗಿದ್ದು ಮಹಿಳೆಯರು ತಮ್ಮ ವ್ಯಯಕ್ತಿಕ ಶೌಚಾಲಯಗಳನ್ನು ಉಪಯೋಗಿಸಬೇಕು. ಇದರಿಂದ ಗ್ರಾಮ ಸ್ವಚ್ಚತೆ ಹಾಗೂ ಆರೋಗ್ಯಕರ ವಾತಾವರಣಕ್ಕೆ ಸಹಕಾರವಾಗುತ್ತದೆ ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಂಡಗಿ ಗ್ರಾಮ ಪಂಚಾಯತ ಅಧ್ಯಕ್ಷ ಶಿವಾನಂದ ಮಂಕಣಿ, ಪಿಡಿಓ ಉಮೇಶ ರಾಠೋಡ, ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ ಸೇರಿದಂತೆ ಸರ್ವ ಸದಸ್ಯರು ಗ್ರಾಮಸ್ಥರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 