ರಸ್ತೆ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಮುಗಳಖೋಡ: ಪಟ್ಟಣದ ತೇರದಾಳ ರಸ್ತೆಗೆ ಶಾಸಕರ ಅನುದಾನದಲ್ಲಿ 40 ಲಕ್ಷ ರೂ/- ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಕುಡಚಿ ಶಾಸಕ ಪಿ.ರಾಜು ಗುದ್ದಲಿ ಪೂಜೆ ನೇರವೇರಿಸಿದರು. ಗುತ್ತಿಗೆದಾರರಿಗೆ ಒಳ್ಳೆಯ ಗುಣಮಟ್ಟದ ಕೆಲಸ ಮಾಡಿ ಮತ್ತು ನಿಯಮಿತ ಅವಧಿ ಒಳಗೆ ಪೂರ್ಣಗೊಳಿಸಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆಂಪಣ್ಣ ಮೂಸಿ, ಶಿವಾನಂದ ಗೋಕಾಕ, ರಮೇಶ ಖೇತಗೌಡರ, ಮುತ್ತಪ್ಪ ಬಾಳೋಜಿ, ಗೌಡಪ್ಪ ಕೇತಗೌಡರ, ಮಹಾಂತೇಶ ಯರಡತ್ತಿ, ಹಾಲಪ್ಪ ಶೇಗುಣಿಸಿ, ರಾಮಚಂದ್ರ ಯಡವಣ್ಣವರ, ರಾಮನಗೌಡ ಖೇತಗೌಡರ, ಅನ್ನಪೂಣರ್ಾ ಯರಡತ್ತಿ, ಮಂಗಲ ಪಣದಿ, ಪಿ.ಡಬ್ಲೂ.ಡಿ ಇಲಾಖೆಯ ವರ್ಕ ಇನ್ಸಪೆಕ್ಟರ್ ಶಿವಾಜಿ ದಳವಿ, ಗುತ್ತಗೆಗಾರ ಡಿ.ಎಸ್.ಚೌಗಲಾ ಮುಂತಾದವರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 