ರಸ್ತೆ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಮುಗಳಖೋಡ: ಪಟ್ಟಣದ ತೇರದಾಳ ರಸ್ತೆಗೆ ಶಾಸಕರ ಅನುದಾನದಲ್ಲಿ 40 ಲಕ್ಷ ರೂ/- ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಕುಡಚಿ ಶಾಸಕ ಪಿ.ರಾಜು ಗುದ್ದಲಿ ಪೂಜೆ ನೇರವೇರಿಸಿದರು. ಗುತ್ತಿಗೆದಾರರಿಗೆ ಒಳ್ಳೆಯ ಗುಣಮಟ್ಟದ ಕೆಲಸ ಮಾಡಿ ಮತ್ತು ನಿಯಮಿತ ಅವಧಿ ಒಳಗೆ ಪೂರ್ಣಗೊಳಿಸಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆಂಪಣ್ಣ ಮೂಸಿ, ಶಿವಾನಂದ ಗೋಕಾಕ, ರಮೇಶ ಖೇತಗೌಡರ, ಮುತ್ತಪ್ಪ ಬಾಳೋಜಿ, ಗೌಡಪ್ಪ ಕೇತಗೌಡರ, ಮಹಾಂತೇಶ ಯರಡತ್ತಿ, ಹಾಲಪ್ಪ ಶೇಗುಣಿಸಿ, ರಾಮಚಂದ್ರ ಯಡವಣ್ಣವರ, ರಾಮನಗೌಡ ಖೇತಗೌಡರ, ಅನ್ನಪೂಣರ್ಾ ಯರಡತ್ತಿ, ಮಂಗಲ ಪಣದಿ, ಪಿ.ಡಬ್ಲೂ.ಡಿ ಇಲಾಖೆಯ ವರ್ಕ ಇನ್ಸಪೆಕ್ಟರ್ ಶಿವಾಜಿ ದಳವಿ, ಗುತ್ತಗೆಗಾರ ಡಿ.ಎಸ್.ಚೌಗಲಾ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 