ರಸ್ತೆ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಮುಗಳಖೋಡ: ಪಟ್ಟಣದ ತೇರದಾಳ ರಸ್ತೆಗೆ ಶಾಸಕರ ಅನುದಾನದಲ್ಲಿ 40 ಲಕ್ಷ ರೂ/- ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಕುಡಚಿ ಶಾಸಕ ಪಿ.ರಾಜು ಗುದ್ದಲಿ ಪೂಜೆ ನೇರವೇರಿಸಿದರು. ಗುತ್ತಿಗೆದಾರರಿಗೆ ಒಳ್ಳೆಯ ಗುಣಮಟ್ಟದ ಕೆಲಸ ಮಾಡಿ ಮತ್ತು ನಿಯಮಿತ ಅವಧಿ ಒಳಗೆ ಪೂರ್ಣಗೊಳಿಸಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆಂಪಣ್ಣ ಮೂಸಿ, ಶಿವಾನಂದ ಗೋಕಾಕ, ರಮೇಶ ಖೇತಗೌಡರ, ಮುತ್ತಪ್ಪ ಬಾಳೋಜಿ, ಗೌಡಪ್ಪ ಕೇತಗೌಡರ, ಮಹಾಂತೇಶ ಯರಡತ್ತಿ, ಹಾಲಪ್ಪ ಶೇಗುಣಿಸಿ, ರಾಮಚಂದ್ರ ಯಡವಣ್ಣವರ, ರಾಮನಗೌಡ ಖೇತಗೌಡರ, ಅನ್ನಪೂಣರ್ಾ ಯರಡತ್ತಿ, ಮಂಗಲ ಪಣದಿ, ಪಿ.ಡಬ್ಲೂ.ಡಿ ಇಲಾಖೆಯ ವರ್ಕ ಇನ್ಸಪೆಕ್ಟರ್ ಶಿವಾಜಿ ದಳವಿ, ಗುತ್ತಗೆಗಾರ ಡಿ.ಎಸ್.ಚೌಗಲಾ ಮುಂತಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 