ರಸ್ತೆ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಮುಗಳಖೋಡ: ಪಟ್ಟಣದ ತೇರದಾಳ ರಸ್ತೆಗೆ ಶಾಸಕರ ಅನುದಾನದಲ್ಲಿ 40 ಲಕ್ಷ ರೂ/- ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಕುಡಚಿ ಶಾಸಕ ಪಿ.ರಾಜು ಗುದ್ದಲಿ ಪೂಜೆ ನೇರವೇರಿಸಿದರು. ಗುತ್ತಿಗೆದಾರರಿಗೆ ಒಳ್ಳೆಯ ಗುಣಮಟ್ಟದ ಕೆಲಸ ಮಾಡಿ ಮತ್ತು ನಿಯಮಿತ ಅವಧಿ ಒಳಗೆ ಪೂರ್ಣಗೊಳಿಸಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆಂಪಣ್ಣ ಮೂಸಿ, ಶಿವಾನಂದ ಗೋಕಾಕ, ರಮೇಶ ಖೇತಗೌಡರ, ಮುತ್ತಪ್ಪ ಬಾಳೋಜಿ, ಗೌಡಪ್ಪ ಕೇತಗೌಡರ, ಮಹಾಂತೇಶ ಯರಡತ್ತಿ, ಹಾಲಪ್ಪ ಶೇಗುಣಿಸಿ, ರಾಮಚಂದ್ರ ಯಡವಣ್ಣವರ, ರಾಮನಗೌಡ ಖೇತಗೌಡರ, ಅನ್ನಪೂಣರ್ಾ ಯರಡತ್ತಿ, ಮಂಗಲ ಪಣದಿ, ಪಿ.ಡಬ್ಲೂ.ಡಿ ಇಲಾಖೆಯ ವರ್ಕ ಇನ್ಸಪೆಕ್ಟರ್ ಶಿವಾಜಿ ದಳವಿ, ಗುತ್ತಗೆಗಾರ ಡಿ.ಎಸ್.ಚೌಗಲಾ ಮುಂತಾದವರು ಉಪಸ್ಥಿತರಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 