ವಿವಿಧ ಕಾಮಗಾರಿಗಳಿಗೆ ಚಾಲನೆ
ರಾಯಬಾಗ 01: ಚರಂಡಿಗಳ ನಿಮರ್ಾಣದಿಂದ ಮಲಿನ ನೀರು ಹರಿದು ಹೋಗಿ ಸಾಂಕ್ರಾಮಿಕ ರೋಗಗಳ ನಿಯಂತ್ರಣವಾಗುವದಲ್ಲದೆ ಗ್ರಾಮಗಳು ಸ್ವಚ್ಛವಾಗಿರುತ್ತವೆ ಎಂದು ಜಿ.ಪಂ.ಸದಸ್ಯ ಪ್ರಣಯ ಪಾಟೀಲ ಹೇಳಿದರು.
ದಿ.30ರಂದು ತಾಲೂಕಿನ ಕಂಚಕಾರವಾಡಿಯ ವಾರ್ಡ ನಂ.2 ರಲ್ಲಿ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರ ಅನುದಾನದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಕಾಂಕ್ರೆಟ್ ರಸ್ತೆ, ಚರಂಡಿ ಹಾಗೂ ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗುಣ ಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾ.ಪಂ.ಅಧ್ಯಕ್ಷ ಮಹಾದೇವ ಕೊಕಾಟೆ, ಕುಮಾರ ಪಾಟೀಲ, ಭೀಮಪ್ಪ ಕೆಸರಗೊಪ್ಪ, ಅಣ್ಣಪ್ಪ ತೋಳೆ, ಮಹಾದೇವ ರಂಗನ್ನವರ, ಸಂತೋಷ ತೋಳೆ, ಅಶೋಕ ಶಿಂಗೆ, ಕೃಷ್ಣಾ ಗಾಡಿವಡ್ಡರ, ವಸಂತ ಗಾಡಿವಡ್ಡರ, ಸದಾಶಿವ ಗಾಡಿವಡ್ಡರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 