ಕೊರೆಯುವ ಚಳಿ, ಸುರಿವ ಹಿಮ , ಜನಜೀವನ ತತ್ತರ .
ನವದೆಹಲಿ, ಡಿಸೆಂಬರ್ 21 ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ, ಹಿಮಪಾತ, ದಟ್ಟ ಮಂಜಿನ ವಾತವರಣದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಠ್ರ ರಾಜಧಾನಿಯಲ್ಲಿ ದಟ್ಟ ಮಂಜಿನಿಂದಾಗಿ 760 ವಿಮಾನಗಳ ಆಗಮನ ವಿಳಂಬವಾಗಿದ್ದು, 19 ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ. 100ಕ್ಕೂ ಹೆಚ್ಚು ರೈಲುಗಳು ಸಂಚಾರ ಸಹ ಏರುಪೇರಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ
ವ್ಯಾಪಕ ಹಿಮಪಾತವಾಗುತ್ತಿದೆ. ಎನ್ಸಿಆರ್ ಪ್ರದೇಶದಲ್ಲಿ ಕನಿಷ್ಠ ತಾಪಮಾನ 6.4 ಡಿಗ್ರಿ ಸೆಲ್ಷಿಯಸ್ಗೆ
ಇಳಿದಿದೆ. ಶನಿವಾರ ಕೂಡಾ ತೀವ್ರ ಚಳಿ ಪರಿಸ್ಥಿತಿ
ಮುಂದುವರಿಯಲಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದ ಕಿಲಾಂಗ್ ನಲ್ಲಿ ಕನಿಷ್ಠ ತಾಪಮಾನ ಮೈನಸ್
6 ಡಿಗ್ರಿ ತಲುಪಿದೆ. ಪ್ರಸಿದ್ದ ಪ್ರವಾಸಿ ತಾಣ ಮನಾಲಿಯಲ್ಲಿ 2 ಡಿಗ್ರಿಗೆ ಇಳಿದಿದೆಪ್ರತಿಕೂಲ ಹವಾಮಾನ
ಕಾರಣ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ
ವಾಹನ ಸಂಚಾರ ರದ್ದುಪಡಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 