ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಾಲುವೆಗೆ ನೀರು ಹರಿಸಲು ಒತ್ತಾಯ
Due to the lack of monsoon rains, there is an urge to release water into the canal
ರಾಣೇಬೆನ್ನೂರು 8 : ರೈತರಲ್ಲಿ ಆಸೆ ಹುಟ್ಟಿಸಿ ಬಿತ್ತನೆ ಕಾರ್ಯ ಮುಗಿದ ಮೇಲೆ ಮುಂಗಾರು ಮಳೆ ಕೈಕೊಟ್ಟಿದೆ, ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿ ಜಲಾಶಗಳು ಭರ್ತಿಯಾಗಿರುವುದರಿಂದ ಈ ಭಾಗದಲ್ಲಿ ಮಳೆಯನ್ನೆ ನಂಬಿ ಬಿತ್ತನೆ ಮಾಡಿದ ರೈತ ಈಗ ಆಕಾಶದ ಕಡೆ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭೂಮಿ ಹಸಿ ಇದ್ದಾಗ ಬಿತ್ತಿದ ಪರಿಣಾಮ ಬೀಜಗಳು ಮೊಳಕೆಯೊಡೆದು ಬಿಸಿಲಿಗೆ ಬಾಯಿ ಬಿಡುತ್ತಿವೆ. ದುಬಾರಿ ವೆಚ್ಚದ ರಾಸಾಯನಿಕ ಗೊಬ್ಬರ, ಬೀಜ ಖರೀದಿಸಿದ ರೈತ ಕಾಂಗಾಲಾಗಿದ್ದಾನೆ ಕೂಡಲೇ ಅಪ್ಪರತುಂಗಾ ಯೋಜನೆಯ ಮುಖ್ಯ ಕಾಲುವೆಗೆ ನೀರಾವರಿ ಇಲಾಖೆಯ ಅಧಿಕಾರಿಗಳು ವರ್ಷದ ನೀರು ಬಿಡುವ ವಾಡಿಕೆಯ ದಿನಾಂಕಕ್ಕೆ ಕಾಯದೆ ಇಂದೇ ಕಾಲುವೆಗೆ ನೀರು ಹರಿಸಿ ಒಣಗುತ್ತಿರುವ ಬೆಳೆಗಳಿಗೆ ನೀರುಣಿಸುವ ಕಾರ್ಯವನ್ನು ಮಾಡಬೇಕು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ತುರ್ತು ಗಮನಹರಿಸಬೇಂದು ರೈತ ಮುಖಂಡ ರವೀಂದ್ರಗೌಡ ಎಫ್ ಪಾಟೀಲ ಸಚಿವರು ಮತ್ತು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 