ರಸ್ತೆಗೆ ನುಗ್ಗಿದ ಹಳ್ಳದ ನೀರು: ವಾಹನ ಸಂಚಾರ ಸ್ಥಗಿತ
ವಿಜಯಪುರ, ಅ 19 : ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ನೀರು ನುಗ್ಗಿ ರಸ್ತೆ ಜಲಾವೃತಗೊಂಡ ಪರಿಣಾಮ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ಮಧ್ಯೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಮರಿಹಳ್ಳದ ನೀರು ನುಗ್ಗಿ ರಸ್ತೆ ಮಾರ್ಗ ಜಲಾವೃತವಾಗಿರುವುದರಿಂದ ತಾಂಬಾದಿಂದ ಕೆಂಗನಾಳ, ಶಿರಕನಳ್ಳಿ, ಹೊನ್ನಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಸಕರ್ಾರಿ ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹಳ್ಳದ ನೀರು ಬಂದಾಗಲೊಮ್ಮೆ ತಗ್ಗು ಪ್ರದೇಶದಲ್ಲಿರುವ ರಸ್ತೆ ಮುಳುಗಡೆ ಆಗುತ್ತದೆ. ಇಂದು ಸಂಜೆಯವರೆಗೆ ನೀರು ಕಡಿಮೆ ಆಗುವ ಸಾಧ್ಯತೆ ಇದೆ.
ಭಾರಿ ಮಳೆಯಾದಾಗ ಹಳ್ಳದ ನೀರು ರಸ್ತೆಗೆ ನುಗ್ಗುವ ಪರಿಣಾಮ ಸೇತುವೆ ನಿಮರ್ಿಸಬೇಕು ಎಂದು ಈ ಭಾಗದ ಜನರು ಸಕರ್ಾರಕ್ಕೆ ಆಗ್ರಹಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 