ರಸ್ತೆಗೆ ನುಗ್ಗಿದ ಹಳ್ಳದ ನೀರು: ವಾಹನ ಸಂಚಾರ ಸ್ಥಗಿತ
ವಿಜಯಪುರ, ಅ 19 : ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ನೀರು ನುಗ್ಗಿ ರಸ್ತೆ ಜಲಾವೃತಗೊಂಡ ಪರಿಣಾಮ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ಮಧ್ಯೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಮರಿಹಳ್ಳದ ನೀರು ನುಗ್ಗಿ ರಸ್ತೆ ಮಾರ್ಗ ಜಲಾವೃತವಾಗಿರುವುದರಿಂದ ತಾಂಬಾದಿಂದ ಕೆಂಗನಾಳ, ಶಿರಕನಳ್ಳಿ, ಹೊನ್ನಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಸಕರ್ಾರಿ ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹಳ್ಳದ ನೀರು ಬಂದಾಗಲೊಮ್ಮೆ ತಗ್ಗು ಪ್ರದೇಶದಲ್ಲಿರುವ ರಸ್ತೆ ಮುಳುಗಡೆ ಆಗುತ್ತದೆ. ಇಂದು ಸಂಜೆಯವರೆಗೆ ನೀರು ಕಡಿಮೆ ಆಗುವ ಸಾಧ್ಯತೆ ಇದೆ.
ಭಾರಿ ಮಳೆಯಾದಾಗ ಹಳ್ಳದ ನೀರು ರಸ್ತೆಗೆ ನುಗ್ಗುವ ಪರಿಣಾಮ ಸೇತುವೆ ನಿಮರ್ಿಸಬೇಕು ಎಂದು ಈ ಭಾಗದ ಜನರು ಸಕರ್ಾರಕ್ಕೆ ಆಗ್ರಹಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 