ರಾಜ್ಯ ಚಿತ್ರಕಲಾ ಘಟಕಕ್ಕೆ ಉಪಾಧ್ಯಕ್ಷರಾಗಿ ದ್ವಾರಕೇಶ್ ರೆಡ್ಡಿ ಆಯ್ಕೆ
Dwarakesh Reddy elected as Vice President of State Painting Unit
ರಾಜ್ಯ ಚಿತ್ರಕಲಾ ಘಟಕಕ್ಕೆ ಉಪಾಧ್ಯಕ್ಷರಾಗಿ ದ್ವಾರಕೇಶ್ ರೆಡ್ಡಿ ಆಯ್ಕೆ
ಲೋಕದರ್ಶನ ವರದಿ
ಹೂವಿನ ಹಡಗಲಿ 03 : ಪಟ್ಟಣದ ತುಂಗಭದ್ರಾಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ದ್ವಾರಕೇಶ್ ರೆಡ್ಡಿ ಇವರು ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ (ರಿ) ಬೆಂಗಳೂರು. ರಾಜ್ಯ ಘಟಕಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು. ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಸರ್ವಾನುಮತದಿಂದ ಇವರನ್ನು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಸಮಸ್ತ ಚಿತ್ರಕಲಾ ಶಿಕ್ಷಕರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಚಿತ್ರಕಲಾ ಶಿಕ್ಷಕ ದ್ವಾರಕೀಶ್ ರೆಡ್ಡಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 