ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಅಭಿಮಾನಿಗಳಿಂದ ಸನ್ಮಾನ
DySP Siddalingappa Gowda felicitated by fans
ಗಂಗಾವತಿ 03: ನಗರ ಸೇರಿದಂತೆ ತಮ್ಮ ವ್ಯಾಪ್ತಿಯ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿರುವ ದಕ್ಷ ಪೊಲೀಸ್ ಅಧಿಕಾರಿ ಡಿ.ವೈ.ಎಸ್.ಪಿ ಸಿದ್ದಲಿಂಗಪ್ಪ ಗೌಡ ಆರ್.ಪಾಟೀಲ್ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದಲ್ಲಿ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪಡೆದಿದ್ದಕ್ಕಾಗಿ ಕರ್ನಾಟಕ ಪೊಲೀಸ್ ಅಭಿಮಾನಿಗಳ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೆ.ಎಂ.ಶರಣಯ್ಯಸ್ವಾಮಿ, ಈಶ್ವರ ಛಲವಾದಿ, ಹೆಚ್.ಸುರೇಶ, ಮುತ್ತುರಾಜ ಸೇರಿದಂತೆ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 