ಡಿವೈಎಸ್ಪಿ ವೆಂಕಟಪ್ಪ ನಾಯಕಗೆ ಸನ್ಮಾನ
ಲೋಕದರ್ಶನ ವರದಿ
ಕೊಪ್ಪಳ 25: ಕೊಪ್ಪಳ ಉಪವಿಭಾಗದ ನೂತನ ಡಿವೈಎಸ್ಪಿ ವೆಂಕಟಪ್ಪ ನಾಯಕ್ ಅವರು ಯಲಬುಗರ್ಾ ತಾಲೂಕು ಬೇವೂರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅವರನ್ನು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ಸನ್ಮಾನಿಸಿದರು. ನೂತನ ಡಿವೈಎಸ್ಪಿ ವೆಂಕಟಪ್ಪ ನಾಯಕ್ ಅವರು ಬೇವೂರು ಪೊಲೀಸ್ ಠಾಣೆಯ ಆವರಣದಲ್ಲಿ ಗಿಡ ಮರಗಳಿಂದ ಉತ್ತಮ ಪರಿಸರವಿರುವುದನ್ನು ಕಂಡು ಮೆಚ್ಚಿಗೆ ವ್ಯಕ್ತಪಡಿಸಿದರು. ಯಲಬುಗರ್ಾ ಸಿಪಿಐ ರಮೇಶ ರೊಟ್ಟಿ, ಬೇವೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನಯ್ಯ, ಪೊಲೀಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 