ಇ-ಪೌತಿ ಆಂದೋಲನ ಕಡ್ಡಾಯ
E-Pauthi movement is mandatory
ಮುಂಡಗೋಡ 08: ಜಮೀನುಗಳ ಮಾಲೀಕರು ತಮ್ಮ ಮೃತರಾದಲ್ಲಿ ಅದನ್ನು ವಾರಸುದಾರರು ತಮ್ಮ ಹೆಸರಿಗೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್ ಶಂಕರ ಗೌಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಪೌತಿ ಆಂದೋಲನದ ಮೂಲಕ ಮುಂಡಗೋಡ ತಾಲೂಕಿನ ಈ ರೀತಿಯ ಜಮೀನುಗಳನ್ನು ಉಚಿತವಾಗಿ ವಾರಸಾ ಮಾಡಿ ಪಹಣಿ ಪತ್ರಿಕೆ (ಉತಾರ) ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳ ವಾರಸುದಾರರು ಕೂಡಲೇ ತಮ್ಮ ಎಲ್ಲಾ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳ (ಗ್ರಾಮ ಲೆಕ್ಕಾಧಿಕಾರಿ) ಕಡೆ ಸಲ್ಲಿಸಬೇಕು. ಮಾಲೀಕರು ಮೃತರಾಗಿರುವ ಜಮೀನುಗಳ ವಾರಸಾ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನ ಮೂಲಕ ಮಾಡಿಕೊಡಲಾಗುವುದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 