ಇ-ಪೌತಿ ಆಂದೋಲನ ಕಡ್ಡಾಯ
E-Pauthi movement is mandatory
ಮುಂಡಗೋಡ 08: ಜಮೀನುಗಳ ಮಾಲೀಕರು ತಮ್ಮ ಮೃತರಾದಲ್ಲಿ ಅದನ್ನು ವಾರಸುದಾರರು ತಮ್ಮ ಹೆಸರಿಗೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್ ಶಂಕರ ಗೌಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಪೌತಿ ಆಂದೋಲನದ ಮೂಲಕ ಮುಂಡಗೋಡ ತಾಲೂಕಿನ ಈ ರೀತಿಯ ಜಮೀನುಗಳನ್ನು ಉಚಿತವಾಗಿ ವಾರಸಾ ಮಾಡಿ ಪಹಣಿ ಪತ್ರಿಕೆ (ಉತಾರ) ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳ ವಾರಸುದಾರರು ಕೂಡಲೇ ತಮ್ಮ ಎಲ್ಲಾ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳ (ಗ್ರಾಮ ಲೆಕ್ಕಾಧಿಕಾರಿ) ಕಡೆ ಸಲ್ಲಿಸಬೇಕು. ಮಾಲೀಕರು ಮೃತರಾಗಿರುವ ಜಮೀನುಗಳ ವಾರಸಾ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನ ಮೂಲಕ ಮಾಡಿಕೊಡಲಾಗುವುದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 