ಗ್ರಹಣ: ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬಗಳು
ಚಿಕ್ಕಮಗಳೂರು: ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ ಹೇಳಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ರಾತ್ರೋರಾತ್ರಿ ಗ್ರಾಮವನ್ನೇ ತೊರೆದು ಹೊಲಸೆ ಹೋಗಿವೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ.
ಕೇರಳ ಮೂಲದ ಜ್ಯೋತಿಷಿಯೊಬ್ಬ ಈ ರೀತಿ ಹೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ತಾವು ಮತ್ತೆಂದು ಈ ಗ್ರಾಮಕ್ಕೆ ಬರದಿರಲು ಗ್ರಾಮಸ್ಥರು ನಿರ್ಣಯಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 