ಕೆಎಲ್ಇ ಸಮಾಜಶಾಸ್ತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ
Educational tour of KLE sociology students
ಬೆಳಗಾವಿ 14: ಜೂ. 12ರಂದು ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ, ಬೆಳಗಾವಿಯ ಸಮಾಜಶಾಸ್ತ್ರ ವಿಭಾಗದಿಂದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಶೈಕ್ಷಣಿಕ ಪ್ರವಾಸವನ್ನು ತಟ್ಟಿಗೆರ, ಹಳಿಯಾಳ ತಾಲ್ಲೂಕು ಮತ್ತು ಕಣ್ಣಿಗೇರ, ಯಲ್ಲಾಪುರ ತಾಲ್ಲೂಕು ಈ ಸ್ಥಳಗಳಿಗೆ ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಥಳಗಳಲ್ಲಿನ ಸಿದ್ಧಿ ಬುಡಕಟ್ಟು ಸಮೂಹಗಳ ಬುಡಕಟ್ಟು ಆಧ್ಯಯನ ಮತ್ತು ಸಾಮಾಜಿಕ ಸ್ತರವಿನ್ಯಾಸ ಮತ್ತು ಸಾಮಾಜಿಕ ಚಾಲನಶೀಲತೆಯನ್ನು ಅಧ್ಯಯನ ಮಾಡಲಾಯಿತು.
ಈ ಪ್ರವಾಸದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ. ಡಾ. ರವಿ ಎಸ್. ದಳವಾಯಿ, ಸಹ ಪ್ರಾದ್ಯಾಪಕರು ಹಾಗೂ ಡಾ. ಮಂಜುಳಾ ಜಿ. ಕೆ. ಸಹಾಯಕ ಪ್ರಾಧ್ಯಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 