ಕೆಎಲ್ಇ ಸಮಾಜಶಾಸ್ತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ
Educational tour of KLE sociology students
ಬೆಳಗಾವಿ 14: ಜೂ. 12ರಂದು ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ, ಬೆಳಗಾವಿಯ ಸಮಾಜಶಾಸ್ತ್ರ ವಿಭಾಗದಿಂದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಶೈಕ್ಷಣಿಕ ಪ್ರವಾಸವನ್ನು ತಟ್ಟಿಗೆರ, ಹಳಿಯಾಳ ತಾಲ್ಲೂಕು ಮತ್ತು ಕಣ್ಣಿಗೇರ, ಯಲ್ಲಾಪುರ ತಾಲ್ಲೂಕು ಈ ಸ್ಥಳಗಳಿಗೆ ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಥಳಗಳಲ್ಲಿನ ಸಿದ್ಧಿ ಬುಡಕಟ್ಟು ಸಮೂಹಗಳ ಬುಡಕಟ್ಟು ಆಧ್ಯಯನ ಮತ್ತು ಸಾಮಾಜಿಕ ಸ್ತರವಿನ್ಯಾಸ ಮತ್ತು ಸಾಮಾಜಿಕ ಚಾಲನಶೀಲತೆಯನ್ನು ಅಧ್ಯಯನ ಮಾಡಲಾಯಿತು.
ಈ ಪ್ರವಾಸದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ. ಡಾ. ರವಿ ಎಸ್. ದಳವಾಯಿ, ಸಹ ಪ್ರಾದ್ಯಾಪಕರು ಹಾಗೂ ಡಾ. ಮಂಜುಳಾ ಜಿ. ಕೆ. ಸಹಾಯಕ ಪ್ರಾಧ್ಯಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 