ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
Effective project preparation worker
ಲೋಕದರ್ಶನ ವರದಿ
ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
ಸಿಂದಗಿ 24: ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ಪರಿಣಾಮಕಾರಿ ಯೋಜನಾ ತಯಾರಿಕೆ’ ಕುರಿತು ಒಂದು ದಿನದ ಕಾರ್ಯಗಾರವನ್ನು ದಿ. 21ರಂದು ಹಮ್ಮಿಕೊಳ್ಳಲಾಗಿತ್ತು.
ಡಾ. ರೇಷ್ಮ ಗಜಾಕೋಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು, ಗೌರವ ಅತಿಥಿಗಳಾಗಿ ಪಟ್ಟಣದ ಜಿ.ಪಿ. ಪೋರವಾಲ್ ಕಾಲೇಜಿನ ಡಾ. ಪ್ರಕಾಶ ರಾಠೋಡ, ಅಧ್ಯಕ್ಷರಾಗಿ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಮತ್ತು ಐ.ಕ್ಯೂ.ಎ.ಸಿ ಸಂಯೋಜಕ ಪ್ರೊ. ಬಿ.ಡಿ. ಮಾಸ್ತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರವಿಂದ ಎಮ್. ಮನಗೂಳಿ, ಪ್ರೊ. ಎಸ್.ಎಮ್. ಬಿರಾದಾರ, ಪ್ರೊ. ಜಿ.ಜಿ.ಕಾಂಬಳೆ, ಪ್ರೊ. ಎಸ್.ಕೆ. ಹೂಗಾರ ಮತ್ತು ಡಾ. ಅಂಬರೀಶ ಬಿರಾದಾರ ಉಪಸ್ಥಿತರಿದ್ದರು. ಅತಿಥಿ ಉಪನ್ಯಾಸಕರಾದ ಅಮೀತ ಈಳಗೇರ ಅವರು ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 