ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
Effective project preparation worker
ಲೋಕದರ್ಶನ ವರದಿ
ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
ಸಿಂದಗಿ 24: ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ಪರಿಣಾಮಕಾರಿ ಯೋಜನಾ ತಯಾರಿಕೆ’ ಕುರಿತು ಒಂದು ದಿನದ ಕಾರ್ಯಗಾರವನ್ನು ದಿ. 21ರಂದು ಹಮ್ಮಿಕೊಳ್ಳಲಾಗಿತ್ತು.
ಡಾ. ರೇಷ್ಮ ಗಜಾಕೋಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು, ಗೌರವ ಅತಿಥಿಗಳಾಗಿ ಪಟ್ಟಣದ ಜಿ.ಪಿ. ಪೋರವಾಲ್ ಕಾಲೇಜಿನ ಡಾ. ಪ್ರಕಾಶ ರಾಠೋಡ, ಅಧ್ಯಕ್ಷರಾಗಿ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಮತ್ತು ಐ.ಕ್ಯೂ.ಎ.ಸಿ ಸಂಯೋಜಕ ಪ್ರೊ. ಬಿ.ಡಿ. ಮಾಸ್ತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರವಿಂದ ಎಮ್. ಮನಗೂಳಿ, ಪ್ರೊ. ಎಸ್.ಎಮ್. ಬಿರಾದಾರ, ಪ್ರೊ. ಜಿ.ಜಿ.ಕಾಂಬಳೆ, ಪ್ರೊ. ಎಸ್.ಕೆ. ಹೂಗಾರ ಮತ್ತು ಡಾ. ಅಂಬರೀಶ ಬಿರಾದಾರ ಉಪಸ್ಥಿತರಿದ್ದರು. ಅತಿಥಿ ಉಪನ್ಯಾಸಕರಾದ ಅಮೀತ ಈಳಗೇರ ಅವರು ನಿರೂಪಿಸಿ, ವಂದಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 